ಪೊಲೀಸ್ ಪಡೆಯಲ್ಲಿ ಸೇರಲು ಹೋರಾಡಿ ಗೆದ್ದ ಮಂಗಳಮುಖಿ ಪ್ರೀತಿಕಾ
ಇದೊಂದು ದೊಡ್ಡ ಗೆಲವು. ಮಂಗಳಮುಖಿಯಾದ ಕೆ. ಪ್ರೀತಿಕಾ ಯಾಶಿನಿ ಮತ್ತು 21 ಮಂಗಳಮುಖಿಯರು ತಮಿಳ್ನಾಡು ಪೊಲೀಸ್ ಪಡೆಯಲ್ಲಿ ಸಬ್ ಇನ್ಸ್ಪೆಕ್ಟರ್ಗಳಾಗಿ ನೇಮಕವಾಗಿದ್ದಾರೆ.
ಪೊಲೀಸ್ ಪಡೆಯಲ್ಲಿ ನೇಮಕ ಆಗುವುದು ಅವರ ಪಾಲಿಗೆ ಸುಲಭವಾಗಿರಲಿಲ್ಲ. 2015ರಲ್ಲಿ ಪ್ರೀತಿಕಾ ಪೊಲೀಸ್ ಹುದ್ದೆಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಹೆಣ್ಣು ಅಥವಾ ಗಂಡು ಕೆಟಗರಿಗೆ ಸೇರದೇ ಇರುವ ಕಾರಣ ಆ ಅರ್ಜಿ ತಿರಸ್ಕೃತಗೊಂಡಿತ್ತು.
ಅರ್ಜಿ ತಿರಸ್ಕೃತಗೊಂಡಿದ್ದನ್ನು ಪ್ರಶ್ನಿಸಿ ಪ್ರೀತಿಕಾ ಮದ್ರಾಸ್ ಹೈಕೋರ್ಟ್ ಮೆಟ್ಟಲು ಹತ್ತಿದರು. ಮದ್ರಾಸ್ ಹೈಕೋರ್ಟ್ ಪ್...
See More
शर्मनाक! राजस्थान में पुरुषों ने किया महिला उम्मीदवारों का फिजीकल टेस्ट
Suggested Post
Still preparing for the "WHY MBA" question? Train with Experts and Crack your Interviews
Talk to IIM Grads, Career Coaches and get Tips to increase your chances of cracking interviews.
yourdost.com
ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ನಾಗಲಾಪೂರು ಜಿ.ಪಂ ಚುನಾವಣೆ ಪ್ರಚಾರವನು ಬಿಜೆಪಿಗೇ ಮತ ನೀಡುವಂತೆ ಶ್ರೀ ಸಿದ್ದು ವಾಯ್ ಬಂಡಿ ಮಾಡಿದರು
Chandra Shekar Good night
Sagar Swamy Tq... Chandra Shekar
Vinod Shetty Nysssss















